Kelirondu Katheya ಕೇಳಿರೊಂದು ಕಥೆಯ
Kids & Family:Stories for Kids
" ದಶಾವತಾರ " ಸರಣಿಯಲ್ಲಿನಾಲ್ಕನೇ ಅವತಾರ ನರಸಿಂಹಾವತಾರ
ಹಿರಣ್ಯಕಶಿಪುವಿನ ಮಗ ಪ್ರಹ್ಲಾದ , ವಿಷ್ಣುವಿನ ಮಹಾ ಭಕ್ತ .
ಹಿರಣ್ಯಕಶಿಪು ಎಲ್ಲ ಕಡೆ ತನ್ನನ್ನೇ ಪೂಜೆ ಮಾಡಬೇಕು ಅಂತ ದೇವತೆಗಳನ್ನು , ದೇವರ ಭಕ್ತರನ್ನು ಶಿಕ್ಷೆಗೆ ಗುರಿ ಮಾಡಿದಾಗ ವಿಷ್ಣು ಅರ್ಧ ಸಿಂಹ , ಅರ್ಧ ಮನುಷ್ಯನ ಅವತಾರದಲ್ಲಿ ಬಂದು ರಾಕ್ಷಸನಾದ ಹಿರಣ್ಯಕಶಿಪುವನ್ನ ಸಂಹಾರ ಮಾಡುತ್ತಾನೆ .
Create your
podcast in
minutes
It is Free