Kelirondu Katheya ಕೇಳಿರೊಂದು ಕಥೆಯ
Kids & Family:Stories for Kids
" ದಶಾವತಾರ " ಸರಣಿಯಲ್ಲಿ ಮೂರನೇ ಅವತಾರ ವರಾಹಾವತಾರ .
ವರಾಹ ಅಂದರೆ ಕಾಡು ಹಂದಿ ಎಂದರ್ಥ . ಇಂಗ್ಲಿಷ್ನಲ್ಲಿ wild boar ಅಂತಲೂ ಕರೆಯುತ್ತಾರೆ . ವೈಕುಂಠದ ದ್ವಾರ ಪಾಲಕರಾದ ಜಯ - ವಿಜಯರು ಭೂಮಿಯ ಮೇಲೆ ಹಿರಣ್ಯಾಕ್ಷ ಹಾಗೂ ಹಿರಣ್ಯಕಶಿಪು ಎಂಬ ರಾಕ್ಷಸರಾಗಿ ಹುಟ್ಟುತ್ತಾರೆ .
" ಯಾವುದೇ ಮನುಷ್ಯ , ಪ್ರಾಣಿ , ದೇವತೆ , ರಾಕ್ಷಸನಿಂದ ಸಾವು ಬಾರದಿರಲಿ " ಬ್ರಹ್ಮನ ವಿಚಿತ್ರ ವರದಿಂದ ಹಿರಣ್ಯಾಕ್ಷ ಅಹಂಕಾರದಿಂದ ಸಿಕ್ಕಿದ್ದನ್ನು ದ್ವಂಸ ಮಾಡಿ ಭೂಮಿ ದೇವತೆಯನ್ನು ಪಾತಾಳಕ್ಕೆ ಕರೆದು ಹೋಗಿಬಿಡುತ್ತಾನೆ .
ವಿಷ್ಣು ವರಾಹ ಅವತಾರ ಧರಿಸಿ ಭೂಮಿ ದೇವತೆಯನ್ನ ಬಿಡಿಸುತ್ತಾನೆ .
Create your
podcast in
minutes
It is Free