Kelirondu Katheya ಕೇಳಿರೊಂದು ಕಥೆಯ
Kids & Family:Stories for Kids
ಈ ಸಲದ ವಿಶೇಷ ವ್ಯಕ್ತಿ , ಕನ್ನಡತಿ , ಬಾಹ್ಯಾಕಾಶ ವಿಜ್ಞಾನಿ ಶ್ರೀಮತಿ ಬಿ. ಪಿ . ದಾಕ್ಷಾಯಿಣಿ . ಮಂಗಳ ಗ್ರಹದ ಬಗ್ಗೆ ಸಂಶೋಧನೆ ಮಾಡಲು 2014ರಲ್ಲಿ ಭಾರತದ ವಿಜ್ಞಾನಿಗಳು ತಯಾರಿಸಿ, ಹಾರಿಸಿದ ಉಪಗ್ರಹದ ಹೆಸರು "ಮಂಗಳಯಾನ".
ಈ ಮಹತ್ಸಾಧನೆಯ ಹಿಂದೆ ಇದ್ದ ಪ್ರಮುಖ ವಿಜ್ಞಾನಿಗಳಲ್ಲಿ ಶ್ರೀಮತಿ . ಬಿ ಪಿ ದಾಕ್ಷಾಯಿಣಿ ಅವರು ಕೂಡ ಒಬ್ಬರು .
ಈ ಕಂತಿನ ಇನ್ನೊಂದು ವಿಶೇಷ ಅಂದರೆ , ದಾಕ್ಷಾಯಿಣಿ ಅವರ ಜತೆ ಮಾತನಾಡುವ ಅವಕಾಶ ಸಿಕ್ಕಿದ್ದು . ಅವರ ದನಿಯಲ್ಲಿ , ಅವರ ಬಾಲ್ಯ , ಓದು , ನೌಕರಿ , ಅವರ ಹವ್ಯಾಸಗಳು ಇವೆಲ್ಲದರ ಬಗ್ಗೆ ತಿಳಿಯುವ ಅವಕಾಶ ಸಿಕ್ಕಿದ್ದು ಸಂತಸದ ಸಂಗತಿ .
ಅಶ್ವಿನಿ ಅವರ ದನಿಯಲ್ಲಿ ಮೂಡಿರುವ ಈ ಕಂತಿನಲ್ಲಿ , ದಾಕ್ಷಾಯಿಣಿ ಅವರ ಕೆಲವು ಮಾತಿನ ತುಣುಕುಗಳನ್ನೂ ಸೇರಿಸಲಾಗಿದೆ . ಕೇಳಿ .
Create your
podcast in
minutes
It is Free